09/07/2026
ಇಂದು ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ದಿಕ್ಸೂಚಿ ಬಂಜಾರಾ–ಕರ್ನಾಟಕ ಜಾಗೃತಿ ಅಭಿಯಾನದ ಅಂಗವಾಗಿ, ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಒಳ ಮೀಸಲಾತಿ ಜಾರಿ ಕುರಿತು ಬಾಗಲಕೋಟೆ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು.