04/09/2026
ರಿಯಲ್ ಎಸ್ಟೇಟ್ ಸಿಎಂ ಡಿಕೆ ಶಿವಕುಮಾರ್ ಅವರ ಆಡಳಿತದಲ್ಲಿ ಶಿಕ್ಷಣ ಇಲಾಖೆ ಅಧೋಗತಿ ತಲುಪಿದೆ, ಮಕ್ಕಳಿಗೆ ಸುರಕ್ಷತೆ ಮತ್ತು ಭವಿಷ್ಯ ಎರಡೂ ಇಲ್ಲದಾಗಿರುವುದಕ್ಕೆ ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಛಾವಣಿ ಕುಸಿದು ಮಕ್ಕಳು ಗಾಯಗೊಂಡಿರುವ ಘಟನೆಯೇ ಸಾಕ್ಷಿ.
ಹೀಗಾಗಿಯೇ ಬಿಜೆಪಿ, ಕಾಂಗ್ರೆಸ್ ದುರಾಡಳಿತ ವಿರೋಧಿಸಿ ಬೀದಿಗೆ ಇಳಿದಿದೆ. ಮಕ್ಕಳ ಉಜ್ವಲ ಭವಿಷ್ಯದ ಕಾಳಜಿಯಿಂದ ಪಾದಯಾತ್ರೆ ನಡೆಸುತ್ತಿದೆ. ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ತೊಲಗಿಸುವವರೆಗೂ ಹೋರಾಟ ಮುಂದುವರೆಯಲಿದೆ.