06/08/2026
ನಿನ್ನೆಯ ದಿನ ಬಾದಾಮಿ ತಾಲೂಕಿನ ಆಲೂರ ಎಸ್.ಕೆ. ಗ್ರಾಮದಲ್ಲಿ ಮಲಲಪ್ರಭಾ ನದಿಗೆ ಅಡ್ಡಲಾಗಿ ಅಂದಾಜು ₹8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಮಾನ್ಯ ಶಾಸಕರು ಹಾಗೂ ಸಹೋದರ ಸಮಾನರಾದ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ಸಮಸ್ತ ಊರಿನ ಗುರು-ಹಿರಿಯರು, ಯುವಕಮಿತ್ರರು, ಜನಪ್ರತಿನಿಧಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಸಮ್ಮುಖದಲ್ಲಿ ಅದ್ದೂರಿಯಾಗಿ ಉದ್ಘಾಟಿಸಿದ ಸಂದರ್ಭದಲ್ಲಿ ಅವರೊಟ್ಟಿಗೆ ಬಾಗಲಕೋಟ ಜಿಲ್ಲಾ ಕಿಸಾನ್ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀ ಗಿರೀಶ್ ಅಂಕಲಗಿ ಅವರು ಬಾಗವಹಿಸಿದ ಮಾತನಾಡಿದ ಕ್ಷಣ.
ಈ ಮಹತ್ವದ ಯೋಜನೆಯು ಮಾನ್ಯ ಶಾಸಕರಾದ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ ಅವರ ವಿಶೇಷ ಪ್ರಯತ್ನ ಹಾಗೂ ನಿರಂತರ ಅನುಸರಣೆಯ ಫಲವಾಗಿ ಪೂರ್ಣಗೊಂಡಿದ್ದು, ಮಳೆಗಾಲ ಆರಂಭವಾಗಿರುವ ಈ ಸಂದರ್ಭದಲ್ಲಿ ಬ್ಯಾರೇಜ್ನಲ್ಲಿ ನೀರು ಸಂಗ್ರಹವಾಗುವುದರಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಬಹಳಷ್ಟು ಅನುಕೂಲವಾಗಲಿದೆ.
ಈ ಅಭಿವೃದ್ಧಿ ಕಾಮಗಾರಿಯಿಂದ ಆಲೂರ ಎಸ್.ಕೆ. ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರ ಬಹುಕಾಲದ ಕನಸು ನನಸಾಗಿದ್ದು, ಗ್ರಾಮಸ್ಥರು ಹಾಗೂ ರೈತರು ಮಾನ್ಯ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.DK Shivakumar Siddaramaiah Indian National Congress Tv9Kannada DK Suresh B K Hariprasad Rahul Gandhi Girish Ankalagi ಗೀರಿಶ ಅಂಕಲಗೀ ಅಬಿಮಾನಿ ಬಳಗ ಬಾಗಲಕೋಟ ಕಿಸಾನ್ ಕಾಂಗ್ರೆಸ್ Girish Ankalagi