Karnataka Arya Vysya Community Development Corporation

Karnataka Arya Vysya Community Development Corporation Karnataka Arya Vysya Community Development Corporation

ಸರ್ವಜ್ಞ ಸರ್ವವರದೇ ಸರ್ವ ದುಷ್ಟ ಭಯಂಕರಿ | ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ||ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾ...
21/08/2026

ಸರ್ವಜ್ಞ ಸರ್ವವರದೇ ಸರ್ವ ದುಷ್ಟ ಭಯಂಕರಿ |
ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ||

ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.
ಲಕ್ಷ್ಮಿ ದೇವಿಯು ಎಲ್ಲರಿಗೂ ಸುಖ, ಸಮೃದ್ಧಿ, ಆರೋಗ್ಯ ಭಾಗ್ಯಗಳನ್ನು ಕರುಣಿಸಲಿ.

15/08/2026
ದೇಶದ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು!ತ್ಯಾಗ, ಬಲಿದಾನಗಳ ಮೂಲಕ ಗಳಿಸಿದ ಸ್ವಾತಂತ್ರ್ಯವನ್ನು ಇನ್ನಷ್ಟು ಬಲಪಡಿಸು...
15/08/2026

ದೇಶದ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು!

ತ್ಯಾಗ, ಬಲಿದಾನಗಳ ಮೂಲಕ ಗಳಿಸಿದ ಸ್ವಾತಂತ್ರ್ಯವನ್ನು ಇನ್ನಷ್ಟು ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿ
ಸಮಾನತೆ, ಸಾಮಾಜಿಕ ನ್ಯಾಯ, ಸೌಹಾರ್ದತೆ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತಾ, ಎಲ್ಲರಿಗೂ ಸಮಬಾಳು, ಸಮಪಾಲು ಎಂಬ ಧ್ಯೇಯದೊಂದಿಗೆ ಸರ್ವ ಸಮಾನತೆಯ ಭಾರತ ನಿರ್ಮಿಸೋಣ.
ಸ್ವಾತಂತ್ರ್ಯ ಹೋರಾಟದ ಮೌಲ್ಯಗಳನ್ನು ಎದೆಯಲ್ಲಿಟ್ಟುಕೊಂಡು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಸದಾ ಬದ್ಧರಾಗೋಣ.

ಶ್ರೀ ವಾಸವಿ ಪೀಠದ ಪ್ರಖ್ಯಾತ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಚರಣಗಳಿಗೆ ಭಕ್ತಿಪೂರ್ವಕ ಪ್ರಣ...
29/07/2026

ಶ್ರೀ ವಾಸವಿ ಪೀಠದ ಪ್ರಖ್ಯಾತ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಚರಣಗಳಿಗೆ ಭಕ್ತಿಪೂರ್ವಕ ಪ್ರಣಾಮಗಳು! ಈ ಪವಿತ್ರ ದಿನದಂದು ಕರ್ನಾಟಕದ ಸಮಸ್ತ ಆರ್ಯವೈಶ್ಯ ಬಂಧು-ಭಗಿನಿಯರಿಗೆ ಹಾಗೂ ನಾಡಿನ ಮಹಾಜನತೆಗೆ ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು. "ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ, ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ" ಎಂಬ ಉಕ್ತಿಯಂತೆ ಗುರುವೇ ನಮ್ಮ ಬಾಳಿಗೆ ದಾರಿದೀಪ. ಆ ಶ್ರೀಗುರುವಿನ ಕೃಪಾಕಟಾಕ್ಷವು ಸದಾ ನಮ್ಮೆಲ್ಲರ ಮೇಲಿರಲಿ ಮತ್ತು ಸಮಸ್ತ ಮಾನವ ಕುಲಕ್ಕೂ ಒಳಿತಾಗಲಿ! 🙏🌺

ಗುರುಬ್ರಹ್ಮಗುರುವಿಷ್ಣು ಗುರುದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮತಸ್ಟೈಶ್ರೀ ಗುರವೇ ನಮಃನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯಶುಭಾಶಯಗಳ...
29/07/2026

ಗುರುಬ್ರಹ್ಮಗುರುವಿಷ್ಣು ಗುರುದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮತಸ್ಟೈಶ್ರೀ ಗುರವೇ ನಮಃ

ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ
ಶುಭಾಶಯಗಳು

23/07/2026
23/07/2026

“ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು, ನಾನು ಅದನ್ನು ಪಡೆಯುತ್ತೇನೆ” ಎಂದು ಘೋಷಿಸಿದ ಖ್ಯಾತ ಸ್ವಾತಂತ್ರ್ಯ ಹೋರಾಟಗಾರರು, ಲೋಕಮಾನ್ಯ ಎಂದೇ ಪ್ರಸಿದ್ಧರಾದ ಬಾಲಗಂಗಾಧರ ತಿಲಕರ ಜನ್ಮದಿನದಂದು ನನ್ನ ಗೌರವಪೂರ್ವಕ ನಮನಗಳು.

23/07/2026

ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿಕಾರಿ ನಾಯಕ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ.
ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಅವರ ಧೈರ್ಯ, ತ್ಯಾಗ, ಬಲಿದಾನ ಮತ್ತು ದೇಶಪ್ರೇಮವು ಯುವಜನತೆಗೆ ಸದಾ ಸ್ಫೂರ್ತಿಯಾಗಿರಲಿದೆ.

14/07/2026

ಮೈಸೂರು ಸಂಸ್ಥಾನದ 22ನೇ ಮಹಾರಾಜರು, ಕನ್ನಡದ ಭೋಜ ಬಿರುದಾಂಕಿತ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಅವರ ಜನ್ಮದಿನದಂದು ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ.

ಶಿಕ್ಷಣ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಅಪಾರ ಪ್ರೋತ್ಸಾಹ ನೀಡಿ, ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರೀಯುತರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ.

#ಮುಮ್ಮಡಿ_ಕೃಷ್ಣರಾಜ_ಒಡೆಯರ್

ದಿನಾಂಕ: 11-07-2026 ರಂದು ಬಳ್ಳಾರಿ ಜಿಲ್ಲೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್...
12/07/2026

ದಿನಾಂಕ: 11-07-2026 ರಂದು ಬಳ್ಳಾರಿ ಜಿಲ್ಲೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಕೆ.ವಿ. ರಾಮ್ ಪ್ರಸಾದ್ ಅವರನ್ನು ಜಿಲ್ಲಾ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ 2021–2026ನೇ ಸಾಲಿನಲ್ಲಿ ನಿಗಮದ ವತಿಯಿಂದ ಸಾಲ ಸೌಲಭ್ಯ ಪಡೆದ ಫಲಾನುಭವಿಗಳ ವಿವಿಧ ಘಟಕಗಳಿಗೆ ಭೇಟಿ ನೀಡಿ, ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ನಂತರ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಆರ್ಯ ವೈಶ್ಯ ಸಮುದಾಯದ ಮುಖಂಡರನ್ನು ಸೌಜನ್ಯದಿಂದ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಸಮುದಾಯದ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದರು.

Address

Karnataka Regional Chapter Building, No. 16-J, 1st Floor, Miller Tank, Bed Area, Thimmaiah Road, Vasanthnagar
Bangalore
560052

Opening Hours

Monday 10am - 5:30pm
Tuesday 10am - 5:30pm
Wednesday 10am - 5:30pm
Thursday 10am - 5:30pm
Friday 10am - 5:30pm
Saturday 10am - 5:30pm

Telephone

+919448451111

Alerts

Be the first to know and let us send you an email when Karnataka Arya Vysya Community Development Corporation posts news and promotions. Your email address will not be used for any other purpose, and you can unsubscribe at any time.

Contact The Organization

Send a message to Karnataka Arya Vysya Community Development Corporation:

Shortcuts

Share