27/09/2025
ಇಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜೆ.ಸಿ.ನಗರ ವಾರ್ಡ್ ನಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಿ, ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದೆ.
ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಹಾಗೂ ಸೇವಾ ಪಾಕ್ಷಿಕದ ಅಂಗವಾಗಿ ಸೇಫ್ ಫೌಂಡೇಷನ್, ಆರೋಗ್ಯ ಸಂಕಲ್ಪ, ಭಗತ್ ಸಿಂಗ್ ವೆಲ್ ಫೇರ್ ಅಸೋಸಿಯೇಷನ್ ಹಾಗೂ ಬಿಜೆಪಿ ವತಿಯಿಂದ ಆಯೋಜಿಸಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಶ್ರೀ ಅಜಯ್ ಸುಭಾಷ್, ಮಾಜಿ ಕಾರ್ಪೋರೇಟರ್ ಗಣೇಶ್ ರಾವ್ ಮಾನೆ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.