01/06/2026
ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ರವರ ಭವ್ಯ ಭಾರತದ ಕನಸುಗಳನ್ನು ತೆರೆದಿಡುವ "ಮೋದಿ ಜೀ ರವರ ಮನದ ಮಾತು" (ಮನ್ ಕೀ ಬಾತ್) ಕಾರ್ಯಕ್ರಮವೂ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಬೆಳಗ್ಗೆ 11.00 ಗಂಟೆಗೆ ದೂರದರ್ಶನ (D.D), ಆಲ್ ಇಂಡಿಯಾ ರೇಡಿಯೋ (A.I.R) ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೇಶದ ಜನತೆಯೊಂದಿಗೆ ಹಂಚಿಕೊಳ್ಳುವ ಕಾರ್ಯಕ್ರಮವನ್ನು ದಿನಾಂಕ 31.05.2026 ರಂದು ಯಲಹಂಕ ವಿಧಾನಸಭಾ ಕ್ಷೇತ್ರದ 411/411 ಬೂತ್ಗಳಲ್ಲಿ 14,000ಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದು. ಯಲಹಂಕ ವಿಧಾನಸಭಾ ಕ್ಷೇತ್ರ ಸತತ ಎಂಟನೇ ಬಾರಿ ಇಡೀ ರಾಜ್ಯದಲ್ಲೇ ಸತತವಾಗಿ ಮೊದಲನೇಯ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ. ಈ ಯಶಸ್ಸಿಗೆ ಕಾರಣೀಭೂತರಾದ ನನ್ನ ಕ್ಷೇತ್ರದ ಎಲ್ಲಾ ಮುಖಂಡರು,ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು....
BJP INDIA BJP Karnataka Narendra Modi