18/04/2023
ನಮ್ಮ ನಿಮ್ಮೆಲ್ಲರ ನೆಚ್ಚಿನ ನಾಯಕರಾದ ಶ್ರೀ ಕೆ ಗೋಪಾಲಯ್ಯನವರ ಮಾರ್ಗದರ್ಶನದಲ್ಲಿ, ಹಿರಿಯ ಮುಖಂಡರು ಹಾಗೂ ಕೋರ್ ಕಮಿಟಿ ಸದಸ್ಯರಾದ ಶ್ರೀ ರೈಲ್ವೆ ನಾರಾಯಣರವರ ನೇತೃತ್ವದಲ್ಲಿ, ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಷಡಾಕ್ಷರಿ ನಾರಾಯಣ್ ರವರು ಮಹಾಲಕ್ಷ್ಮಿಪುರಂ ವಾರ್ಡ್ ನಲ್ಲಿರುವ ಮುನೇಶ್ವರ ಬ್ಲಾಕ್ ರಸ್ತೆಯಲ್ಲಿ ಖಾಲಿ ಜಾಗದಲ್ಲಿದ್ದ ಕಸವನ್ನು ಸ್ವಚ್ಛಗೊಳಿಸುವಂತೆ ಸೂಚಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ತೇಜಸ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.