Divya R K Youth Congress

Divya R K  Youth Congress ದೇಶದ ಋಣ ತೀರಿಸುವ ಕಾಯಕ
ಅಪ್ಪಟ ಕನ್ನಡತಿ
ರೈತರ ಮಗಳು
"ಸಮಸ್ಯೆಗಳೆಂಬ ಸಾಗರದಲ್ಲಿ ಪರಿಹಾರವೆಂಬ ಹನಿ ನೀರಿಗಾಗಿ ಹುಡುಕಾಟ"

ಇತ್ತೀಚೆಗೆ ಮೈಸೂರಿನಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು.. ಈ ಸಂದರ್ಭದಲ್ಲಿ ಸಮಿತಿ...
18/08/2026

ಇತ್ತೀಚೆಗೆ ಮೈಸೂರಿನಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಯಿತು..
ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಜರಿದ್ದು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗು ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು..karnataka

ಇಂದು ತುಮಕೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳೊಂದಿಗೆ ಯುವ ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಆಚರಿಸಲಾಯಿತು..           ...
09/08/2026

ಇಂದು ತುಮಕೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳೊಂದಿಗೆ ಯುವ ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಆಚರಿಸಲಾಯಿತು..

ಭಾರತೀಯ ಯುವ ಕಾಂಗ್ರೆಸ್ ನ ಸಂಸ್ಥಾಪನ ದಿನದ ಹಾರ್ದಿಕ ಶುಭಾಶಯಗಳು.. .karnataka
09/08/2026

ಭಾರತೀಯ ಯುವ ಕಾಂಗ್ರೆಸ್ ನ ಸಂಸ್ಥಾಪನ ದಿನದ ಹಾರ್ದಿಕ ಶುಭಾಶಯಗಳು..
.karnataka

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ  ಎಚ್.ಎಸ್ ಮಂಜುನಾಥ್ ಗೌಡ ಅವರ ಆದೇಶದ ಮೇರೆಗೆ ಇಂದು ಚಿಕ್ಕಬಳ್ಳಾಪುರ ಅಸೆಂಬ್ಲಿಯ ...
06/08/2026

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಎಚ್.ಎಸ್ ಮಂಜುನಾಥ್ ಗೌಡ ಅವರ ಆದೇಶದ ಮೇರೆಗೆ ಇಂದು ಚಿಕ್ಕಬಳ್ಳಾಪುರ ಅಸೆಂಬ್ಲಿಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂಡಿಯನ್ ಪೆಟ್ರೋಲ್ ಬಂಕ್ ಮತ್ತು ಸರ್ಕಾರಿ ಅಂಚೆ ಕಛೇರಿಯ ಕಾಂಪೌಂಡ್ ಗೆ ಸ್ಟಿಕರ್ ಅಂಟಿಸುವ ಮೂಲಕ ಮೋದಿಯವರು ವಿದ್ಯಾರ್ಥಿಗಳ ಮೇಲೆ ಹಿಂಸೆ ಮಾಡಿಸಿರುವುದು, ಎಫ್.ಐ.ಆರ್. ದಾಖಲಿಸಿರುವುದನ್ನು ಖಂಡಿಸಿ, ಶಾಂತಿಯುತ ಪ್ರತಿಭಟನೆ ನಡೆಸಲಾಯಿತು..
ಈ ಸಂಧರ್ಭದಲ್ಲಿ ಚಿಕ್ಕಬಳ್ಳಾಪುರ ಅಸೆಂಬ್ಲಿ ಪ್ರೆಸಿಡೆಂಟ್ ನಾಗೇಶ್ ರಾಜ್ಯ ಕಾರ್ಯದರ್ಶಿ ಹಾಗೂ ಸಹಾ ಆಡಳಿತ ರಮೇಶ್ ಏನ್. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರು ವಿನಯ್. ಆರೀಫ್. ಉಪಾಧ್ಯಕ್ಷರು ಧರ್ಮತೇಜ. ಭಾಗ್ಯನಗರ ಅಸೆಂಬ್ಲಿಯ ಅಧ್ಯಕ್ಷರು ನವೀನ್. ಯುವ ಕಾಂಗ್ರೆಸ್ ಮುಖಂಡರು ಭಾಗವಹಿಸಿದರು ..
.karnataka

ನೀಟ್ ಪರೀಕ್ಷೆಯ ಅಕ್ರಮವನ್ನು ಪ್ರತಿಭಟಿಸಿದವರ ವಿರುದ್ಧ ದೆಹಲಿಯಲ್ಲಿ ದಾಖಲಾಗಿರುವ ಎಲ್ಲಾ ಎಫ್.ಐ.ಆರ್ ಗಳನ್ನು ಕೂಡಲೆ ಹಿಂಪಡೆಯಬೇಕೆಂದು ಒತ್ತಾಯಿ...
03/08/2026

ನೀಟ್ ಪರೀಕ್ಷೆಯ ಅಕ್ರಮವನ್ನು ಪ್ರತಿಭಟಿಸಿದವರ ವಿರುದ್ಧ ದೆಹಲಿಯಲ್ಲಿ ದಾಖಲಾಗಿರುವ ಎಲ್ಲಾ ಎಫ್.ಐ.ಆರ್ ಗಳನ್ನು ಕೂಡಲೆ ಹಿಂಪಡೆಯಬೇಕೆಂದು ಒತ್ತಾಯಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಾಯಿತು...

ಮಾಜಿ ಮುಖ್ಯಮಂತ್ರಿಯವರು, ಜನಪರ ಯೋಜನೆಗಳ ಸರದಾರರು, ಅಹಿಂದ ನಾಯಕರು ಆಗಿರುವ ಶ್ರೀಯುತ ಸಿದ್ದರಾಮಯ್ಯ ದೊಡ್ಡಪ್ಪಾಜಿ ಅವರಿಗೆ ಜನ್ಮ ದಿನದ ಹಾರ್ದಿಕ...
03/08/2026

ಮಾಜಿ ಮುಖ್ಯಮಂತ್ರಿಯವರು, ಜನಪರ ಯೋಜನೆಗಳ ಸರದಾರರು, ಅಹಿಂದ ನಾಯಕರು ಆಗಿರುವ ಶ್ರೀಯುತ ಸಿದ್ದರಾಮಯ್ಯ ದೊಡ್ಡಪ್ಪಾಜಿ ಅವರಿಗೆ ಜನ್ಮ ದಿನದ ಹಾರ್ದಿಕ‌ ಶುಭಾಶಯಗಳು..
Siddaramaiah

ನಾಡಿನ ಸಮಸ್ತ ಜನತೆಗೆ ಸ್ನೇಹಿತರ ದಿನದ ಶುಭಾಶಯಗಳು...
02/08/2026

ನಾಡಿನ ಸಮಸ್ತ ಜನತೆಗೆ ಸ್ನೇಹಿತರ ದಿನದ ಶುಭಾಶಯಗಳು...

ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ರಾಜ್ಯಾಧ್ಯಕ್ಷರು, ನಮ್ಮೆಲ್ಲರ ಮಾರ್ಗದರ್ಶಕರು ಆದ ಶ್ರೀಯುತ ಬಿ.ಕೆ. ಹರಿಪ್ರಸಾದ್ ಅವರಿಗೆ ಜನ್ಮದಿನದ ಶುಭಾಶ...
29/07/2026

ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ರಾಜ್ಯಾಧ್ಯಕ್ಷರು, ನಮ್ಮೆಲ್ಲರ ಮಾರ್ಗದರ್ಶಕರು ಆದ ಶ್ರೀಯುತ ಬಿ.ಕೆ. ಹರಿಪ್ರಸಾದ್ ಅವರಿಗೆ ಜನ್ಮದಿನದ ಶುಭಾಶಯಗಳು..

ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಶುಭಾಶಯಗಳು...
29/07/2026

ನಾಡಿನ ಸಮಸ್ತ ಜನತೆಗೆ ಗುರು ಪೂರ್ಣಿಮೆಯ ಶುಭಾಶಯಗಳು...

Address

Bangalore

Website

Alerts

Be the first to know and let us send you an email when Divya R K Youth Congress posts news and promotions. Your email address will not be used for any other purpose, and you can unsubscribe at any time.

Contact The Organization

Send a message to Divya R K Youth Congress:

Shortcuts

Share