13/12/2024
ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಅವಕಾಶ.!
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಸ್ವಯಂ-ಉದ್ಯೋಗ ನೇರ ಸಾಲ (ಕುರಿ ಸಾಕಾಣಿಕೆ) ಮತ್ತು ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಸಲ್ಲಿಸಿ.
ಕೊನೆಯ ದಿನಾಂಕ: 29.12.2024
ಹೆಚ್ಚಿನ ವಿವರಗಳಿಗಾಗಿ 24/7 ಸಹಾಯವಾಣಿಯನ್ನು ಸಂಪರ್ಕಿಸಿ: 9482300400
Chief Minister of Karnataka
ಸಮಾಜ ಕಲ್ಯಾಣ ಇಲಾಖೆ Social Welfare Department
DR HC Mahadevappa
Sampath Raj