24/08/2026
ದಿನಾಂಕ 22-08-2026 ಬನಶಂಕರಿ ಪೋಲಿಸ್ ಠಾಣಾ ಸರಹದ್ದಿನಲ್ಲಿ ಆಗಸ್ಟ್ 2026 ರ ಮಾಸಿಕ #ಜನಸಂಪರ್ಕ ಸಭೆಯನ್ನು ಆಯೋಜಿಸಿ ಠಾಣಾ ಸರಹದ್ದಿನ ನಾಗರೀಕರ ಸಲಹೆ & ಸಮಸ್ಯೆಗಳನ್ನು ಇತರ ಇಲಾಖೆಗಳ & ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಆಲಿಸಿ, ಪರಿಹಾರೋಪಾಯಗಳನ್ನು ಚರ್ಚಿಸಿ ಕೈಗೊಳ್ಳುವ ಕ್ರಮದ ಬಗ್ಗೆ ಭರವಸೆಯನ್ನು ನೀಡಲಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಆಯುಕ್ತರು ಜಯನಗರ, ಬನಶಂಕರಿ ಠಾಣಾ ಪೊಲೀಸ್ ಇನ್ಸ್ಪೆಕ್ಟರ್, ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ಭಾಗವಹಿಸಿದ್ದರು