17/09/2026
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ವಿವಿಧ ಭಾಗಗಳಲ್ಲಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಕ್ತಿಭಾವದಿಂದ ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿ, ಭಕ್ತರು ಹಾಗೂ ಸಾರ್ವಜನಿಕರೊಂದಿಗೆ ಸಂಭ್ರಮ ಹಂಚಿಕೊಂಡೆ.
ವಿಘ್ನವಿನಾಶಕ ಶ್ರೀ ಗಣೇಶನು ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯವನ್ನು ಕರುಣಿಸಲಿ. ಕ್ಷೇತ್ರದ ಪ್ರತಿಯೊಂದು ಮನೆ-ಮನದಲ್ಲೂ ಸಂತೋಷ ಮತ್ತು ಸೌಹಾರ್ದತೆ ಸದಾ ನೆಲೆಸಲಿ ಎಂದು ಪ್ರಾರ್ಥಿಸಿದೆ.
#ಗಣೇಶೋತ್ಸವ2026 BJP Karnataka K Gopalaiah