26/01/2024
ಕರ್ನಾಟಕ ರಾಜ್ಯ ಉಪ್ಪಾರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಶಾಸಕರಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜನಪ್ರಿಯ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರನ್ನು
ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಿಗಮಕ್ಕೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಇವರಿಗೆ ಅಭಿನಂದನೆಗಳು🎉🎉💞
ಶುಭ ಕೊರುವ
~~Yallappa Kattikar
Advocate & Journalist Tukkanatti