30/08/2026
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಳ್ಳಾರಿ ಚಲೊ ಪಾದಯಾತ್ರೆ. 01-09-2026ರಿಂದ ಆರಂಭವಾಗಲಿದೆ. ಬಳ್ಳಾರಿ ಚಲೋ ಪಾದಯಾತ್ರೆಯ ಪೂರ್ವಭಾವಿ ಸಭೆ ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ನಡೆಯಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಮಾಜಿ ಸಚಿವರು ಹಾಗೂ ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ಮಾಜಿ ಸಂಸದರಾದ ಸಣ್ಣಪಕ್ಕೀರಪ್ಪ, ಮಾಜಿ ಶಾಸಕರಾದ ಸುರೇಶ್ ಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಕಾರ್ಯದರ್ಶಿಗಳಾದ ಕೆ.ಎಸ್ ದಿವಾಕರ್, ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ರೆಡ್ಡಿ, ಅಡವಿ ಸ್ವಾಮಿ, ಸಪಾಯಿ ಕರ್ಮಚಾರಿ ನಿಗಮದ ಮಾಜಿ ಅಧ್ಯಕ್ಷರಾದ ಹನುಮಂತಪ್ಪ, ನಗರ ಮಂಡಲ ಅಧ್ಯಕ್ಷರಾದ ವೆಂಕಟರಮಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹಂಪಿ ರಮಣ, ಮುಖಂಡರಾದ ಓಬಳೇಶ್, ಗುರುಲಿಂಗನಗೌಡ, ಡಾ.ಅರುಣ, ಸುಗುಣ ಸೇರಿದಂತೆ ಪಕ್ಷದ ವಿವಿಧ ಮಂಡಲಗಳ ಅಧ್ಯಕ್ಷರುಗಳು, ವಿವಿಧ ಮೋರ್ಚಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.