18/08/2026
ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆ ವತಿಯಿಂದ
ವಾಲ್ಮೀಕಿ ನಿಗಮದ ₹187 ಕೋಟಿ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಸಿ ಹಾಗೂ ವಿಜಯಪುರ ಜಿಲ್ಲೆಯನ್ನ ಬರ ಪೀಡಿತ ಪ್ರದೇಶ ಎಂದು ಘೋಷಿಸುವ ಮೂಲಕ ಜಿಲ್ಲೆಯ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ. ವಿಜಯಪುರ ಜಿಲ್ಲೆಯ ಜನಪ್ರಿಯ ಸಂಸದರಾದ ಸನ್ಮಾನ್ಯ ಶ್ರೀ ರಮೇಶ ಜಿಗಜಿಣಗಿ ಹಾಗೂ ವಿಜಯಪುರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಜಿಲ್ಲೆಯ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಅವರ ನೇತೃತ್ವದಲ್ಲಿ, ಮಾಜಿ ಸಚಿವರಾದ ಶ್ರೀ ಅಪ್ಪಾಸಾಹೆಬ ಪಟ್ಟಣಶೆಟ್ಟಿ, ಮಾಜಿ ಸಚಿವರಾದ ಶ್ರೀ ಸಂಗಣ್ಣ ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಅರುಣ ಶಹಾಪುರ, ಕಾಂತು ಶಿಂಧೆ, ಮುಖಂಡರಾದ ವಿಜುಗೌಡ ಪಾಟೀಲ, ಸಂಜೀವ ಐಹೊಳೆ, ಕಾಸುಗೌಡ ಬಿರಾದಾರ, ವಿವೇಕಾನಂದ ಡಬ್ಬಿ, ಉಮೇಶ ಕಾರಜೋಳ, ಮಳುಗೌಡ ಪಾಟೀಲ, ಉಮೇಶ ಕೋಳಕೂರ, ಕೃಷ್ಣಾ ಗುನ್ನಾಳಕರ, ಬಸವರಾಜ ಬೈಚಬಾಳ, ಎಸ್.ಎ.ಪಾಟೀಲ ಡೊಮನಾಳ, ಪ್ರಭೂಗೌಡ ಬಿರಾದಾರ, ಭೀಮಾಶಂಕರ ಹದನೂರ, ಭರತ ಕೋಳಿ, ಶೇಖರ ಬಾಗಲಕೋಟ, ಭರತ ಕುಲಕರ್ಣಿ, ರವಿ ಬಿರಾದಾರ ನಾಗಠಾಣ , ಇಂಡಿ ಮಂಡಲ ಅಧ್ಯಕ್ಷರಾದ ಹಣಮಂತರಾಯಗೌಡ ಪಾಟೀಲ, ಅನಿಲ ಜಮಾದಾರ, ಮಲ್ಲಿಕಾರ್ಜುನ ಕಿವಡೆ, ರಾಘವೇಂದ್ರ ಕಾಪಸೆ, ಸ್ವಪ್ನಾ ಕಣಮುಚನಾಳ, ರಜನಿ ಸಂಬ್ಬಣ್ಣಿ, ಭಾರತಿ ಭೂಯಾರ, ಸಂದೀಪ ಪಾಟೀಲ ಝಳಕಿ, ಚಿನ್ನು ಚಿನಗುಂದಿ, ವಿಜಯ ಜೋಶಿ, ವಿಜಯ ಹಿರೇಮಠ, ವಾರೀಶ್ ಕುಲಕರ್ಣಿ, ಸಂತೋಷ್ ಮಮಾದಾಪುರ ಹಾಗು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದರು..