03/09/2026
#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್
ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮಕ್ಕೆ ಆಗಮಿಸಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನೂತನ ಕೊಠಡಿಗಳು, ಪ್ರಾರ್ಥನಾ ಮಂದಿರ ಮತ್ತು ಕುಟೀರಗಳನ್ನು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಸಿಇಓ ರವರು, ಪೊಲೀಸ್ ಅಧೀಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಉಪಸ್ಥಿತರಿದ್ದರು. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
112chitradurga
Karnataka State Police