04/12/2025
ಇಂದು ದಿನಾಂಕ:- 03/12/2025 ರಂದು ಶ್ರೀ ನೂರಂದ ಗೌಡ ಕಲಗೋಡಿ ಯವರ ಅಧ್ಯಕ್ಷತೆಯಲ್ಲಿ ಹುನಗುಂದ ತಾಲೂಕಿನ ಗ್ಯಾರಂಟಿ ಯೋಜನೆಯ ಸಮಿತಿ ವತಿಯಿಂದ ಹಾವರಗಿ ಹಾಗೂ ಧನ್ನೂರು ಗ್ರಾಮದಲ್ಲಿ ಶಿಬಿರ ಏರ್ಪಡಿಸಿ ಸಾರ್ವಜನಿಕರ ಸಾಮಾಜಿಕ ಕುಂದು ಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಲು ಶ್ರಮಿಸಲಾಯಿತು. ಈ ಸಮಯದಲ್ಲಿ ಗ್ಯಾರಂಟಿ ಯೋಜನೆಯ ಸದಸ್ಯರು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಇಲಾಖೆ ಅಧಿಕಾರಿಗಳು, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರು, ಊರಿನ ಪ್ರಮುಖರು ಹಾಗೂ ಪತ್ರಕರ್ತರು ಹಾಜರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು