29/12/2024
ಸುಶಾಸನಕ್ಕಾಗಿ ಯುವ ಧ್ವನಿ 🚩
ಭಾರತೀಯ ಜನತಾ ಪಾರ್ಟಿ- ಕರ್ನಾಟಕ ಯುವಮೋರ್ಚಾ ವತಿಯಿಂದ ಬೆಂಗಳೂರಿನ ರಾಜ್ಯ ಬಿಜೆಪಿ ಜಗನ್ನಾಥ ಭವನದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮದಿನೊತ್ಸವ ಕುರಿತು ವಿಶೇಷ ಸಭೆಯಲ್ಲಿ ಮೈಸೂರು ಗ್ರಾಮಾಂತರ ಅಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರೊಂದಿಗೆ ಭಾಗವಹಿಸಿದ ಸಂಧರ್ಭ🚩
Bharatiya Janata Party (BJP)BJP KarnatakaBJP YuvaMorcha Karnataka Dheeraj MunirajGali Janardhan Reddy