09/02/2024
ಸರಳ ಸಜ್ಜನ ರಾಜಕಾರಣಿ, ಜನ ಸೇವೆಯೇ ಜನಾರ್ಧನ ಸೇವೆ ಎಂದು ನಂಬಿಕೊಂಡು ತಮ್ಮದೇ ಆದ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಸದಾ ಜನರ ಕಷ್ಟಗಳಿಗೆ ಸ್ಪಂದಿಸಿದ, ಮಹಾನ್ ಮೇಧಾವಿ ನಾಯಕ, ಮಾಜಿ ಉಪ ಮುಖ್ಯಮಂತ್ರಿಗಳಾದ ದಿ. ಎಂ.ಪಿ.ಪ್ರಕಾಶ್ ಅವರ ಪುಣ್ಯಸ್ಮರಣೆಯ ದಿನವಾದ ಇಂದು ಅವರಿಗೆ ಅನಂತ, ಅನಂತ, ನಮನಗಳನ್ನು ಸಲ್ಲಿಸೋಣ.