ವಿಜಯ್ ರಾಮೇಗೌಡ ಅಭಿಮಾನಿಗಳ ಬಳಗ, ಕೆ.ಆರ್ .ಪೇಟೆ

  • Home
  • India
  • Mandya
  • ವಿಜಯ್ ರಾಮೇಗೌಡ ಅಭಿಮಾನಿಗಳ ಬಳಗ, ಕೆ.ಆರ್ .ಪೇಟೆ

ವಿಜಯ್ ರಾಮೇಗೌಡ ಅಭಿಮಾನಿಗಳ ಬಳಗ, ಕೆ.ಆರ್ .ಪೇಟೆ ಮಿತ್ರ ಫೌಂಡೇಶನ್ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಮುಖಂಡರು,ಕೆ. ಆರ್ ಪೇಟೆ ವಿಧಾನಸಭಾ ಕ್ಷೇತ್ರ

ಮೈಸೂರು ಸಂಸ್ಥಾನದ ವೈಭವವನ್ನು ಕಲೆ, ಸಾಹಿತ್ಯ ಮತ್ತು ಶಿಕ್ಷಣದ ಮೂಲಕ ಜಗತ್ತಿಗೆ ಸಾರಿದ 22ನೇ ಮಹಾರಾಜರಾದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ...
14/07/2026

ಮೈಸೂರು ಸಂಸ್ಥಾನದ ವೈಭವವನ್ನು ಕಲೆ, ಸಾಹಿತ್ಯ ಮತ್ತು ಶಿಕ್ಷಣದ ಮೂಲಕ ಜಗತ್ತಿಗೆ ಸಾರಿದ 22ನೇ ಮಹಾರಾಜರಾದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದಂದು ಗೌರವ-ಪೂರ್ವಕ ನಮನಗಳು. ಸಾಂಸ್ಕೃತಿಕ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸಿದ ಆ ದಿವ್ಯ ಚೇತನದ ನೆನಪು ಸದಾ ಹಸಿರು.

ಭಾವಪೂರ್ಣ ಶ್ರದ್ಧಾಂಜಲಿ 💐💐
11/07/2026

ಭಾವಪೂರ್ಣ ಶ್ರದ್ಧಾಂಜಲಿ 💐💐

ಮಾನವಕುಲಕ್ಕೆ ಸಾಮರಸ್ಯ, ಸಹೋದರತ್ವ, ಸಹಬಾಳ್ವೆಯಂತಹ ಶ್ರೇಷ್ಠ ಮೌಲ್ಯಗಳನ್ನು ಬೋಧಿಸಿದ ಭಾರತ ಮಾತೆಯ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದ ಅವರ ಪು...
04/07/2026

ಮಾನವಕುಲಕ್ಕೆ ಸಾಮರಸ್ಯ, ಸಹೋದರತ್ವ, ಸಹಬಾಳ್ವೆಯಂತಹ ಶ್ರೇಷ್ಠ ಮೌಲ್ಯಗಳನ್ನು ಬೋಧಿಸಿದ ಭಾರತ ಮಾತೆಯ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

ಅವರ ಚಿಂತನೆಗಳು ಹಾಗೂ ಬೋಧಿಸಿದ ತತ್ವ-ಆದರ್ಶಗಳು ನಮ್ಮೆಲ್ಲರಿಗೂ, ವಿಶೇಷವಾಗಿ ಯುವ ಸಮುದಾಯಕ್ಕೆ, ಇಂದಿಗೂ ಸ್ಫೂರ್ತಿಯ ಚಿಲುಮೆಯಾಗಿವೆ.

01/07/2026

ಕೆ.ಆರ್.ಪೇಟೆ ತಾಲ್ಲೂಕು ಒಕ್ಕಲಿಗರ ವೇದಿಕೆ ವತಿಯಿಂದ *ನಾಡಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆಯನ್ನು* ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ *ಶ್ರೀ ಶ್ರೀ ಶ್ರೀ ನಿರ್ಮಲಾನಾಥನಂದ ಸ್ವಾಮೀಜಿಯವರು* ಹಾಗೂ ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಗಳಾದ *ಶ್ರೀ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ* ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ *ಮಿತ್ರ ಫೌಂಡೇಶನ್ ಅಧ್ಯಕ್ಷರಾದ ಶ್ರೀ ವಿಜಯ್ ರಾಮೇಗೌಡ* ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯದ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಾಗೂ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕಾಗಿ ತಾಲ್ಲೂಕು ಒಕ್ಕಲಿಗರ ವೇದಿಕೆ(ರಿ) ಅವರಿಗೆ 1 ಲಕ್ಷ ರೂಪಾಯಿಗಳ ದೇಣಿಗೆ ನೀಡಿದರು.

ದೂರದೃಷ್ಟಿಯ ಆಡಳಿತಗಾರ, ಇಂದಿನ ಜಾಗತಿಕ ತಂತ್ರಜ್ಞಾನ ನಗರಿ ಬೆಂಗಳೂರಿನ ಮಹಾ ಶಿಲ್ಪಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯಂದು ಗೌರವ ನಮನಗಳು. ನಾಡಿ...
27/06/2026

ದೂರದೃಷ್ಟಿಯ ಆಡಳಿತಗಾರ, ಇಂದಿನ ಜಾಗತಿಕ ತಂತ್ರಜ್ಞಾನ ನಗರಿ ಬೆಂಗಳೂರಿನ ಮಹಾ ಶಿಲ್ಪಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯಂದು ಗೌರವ ನಮನಗಳು. ನಾಡಿನ ಸಂಸ್ಕೃತಿ, ಕೆರೆ-ಕಟ್ಟೆಗಳು ಹಾಗೂ ಯೋಜನಾಬದ್ಧ ನಗರೋತ್ಥಾನಕ್ಕೆ ಅವರು ನೀಡಿದ ಕೊಡುಗೆ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಅಜರಾಮರ.

| ​

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ  DK Shivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.ನಿಮ...
03/06/2026

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ DK Shivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಾಯಕತ್ವದಲ್ಲಿ ರಾಜ್ಯವು ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಕಲ್ಯಾಣದ ಹೊಸ ಅಧ್ಯಾಯವನ್ನು ಬರೆಯಲಿ ಎಂದು ಶುಭ ಹಾರೈಸುತ್ತೇನೆ.

03/06/2026
ಕನ್ನಡ ಚಿತ್ರರಂಗದ ಖ್ಯಾತ ನಟರು, ಮಾಜಿ ಸಚಿವರು, ಅಭಿಮಾನಿಗಳ ಪಾಲಿನ ರೆಬಲ್ ಸ್ಟಾರ್, ಕಲಿಯುಗ ಕರ್ಣ, ಮಂಡ್ಯದ ಗಂಡು ದಿವಂಗತ ಅಂಬರೀಶ್ ಅವರ ಜನ್ಮದ...
29/05/2026

ಕನ್ನಡ ಚಿತ್ರರಂಗದ ಖ್ಯಾತ ನಟರು, ಮಾಜಿ ಸಚಿವರು, ಅಭಿಮಾನಿಗಳ ಪಾಲಿನ ರೆಬಲ್ ಸ್ಟಾರ್, ಕಲಿಯುಗ ಕರ್ಣ, ಮಂಡ್ಯದ ಗಂಡು ದಿವಂಗತ ಅಂಬರೀಶ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.

Address

K R Pet
Mandya
571426

Website

Alerts

Be the first to know and let us send you an email when ವಿಜಯ್ ರಾಮೇಗೌಡ ಅಭಿಮಾನಿಗಳ ಬಳಗ, ಕೆ.ಆರ್ .ಪೇಟೆ posts news and promotions. Your email address will not be used for any other purpose, and you can unsubscribe at any time.

Share

Category