31/08/2026
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು, ಆತ್ಮೀಯರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಉರ್ವಾದಲ್ಲಿರುವ ಮೂಡ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಮತಿ ಮಂಜುಳಾ ನಾಯಕ್ ಭೇಟಿಯಾಗಿ ಅಭಿನಂದಿಸಿ, ಶುಭ ಹಾರೈಸಿದರು.