27/03/2023
ಬಿಜೆಪಿ ಸರ್ಕಾರದ ಬೆಲೆಯೇರಿಕೆ, ಭ್ರಷ್ಟಾಚಾರದಿಂದ ಬೇಸತ್ತ ಪುತ್ತಿಗೆ ಗ್ರಾಮದ 1ನೇ ವಾರ್ಡ್ ಹಾಗೂ 2ನೇ ವಾರ್ಡ್ ಕಂಚಿ ಬೈಲ್ ಪದವಿನಲ್ಲಿ ಸುಮಾರು 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಸೇರ್ಪಡೆಯಾದರು.
ಅವರಿಗೆ ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ.