18/07/2021
ಶ್ರೀ ಮಚ್ಚಾಮುಂಡಿಕಾಂಬಾ ಚರಣಸರಸಿಜದ್ವಂಧ್ವ ಸೇವಾಧುರೀಣ ಸಮಸ್ತ ಭೂಮಂಡಲ ಮಂಡನಾಯಮಾನ ನಿಖಿಲದೇಶಾವತಂಸ ಕರ್ಣಾಟಕ ಜನಪದ ಸಂಪದಧಿಷ್ಠಾನಭೂತ ಶ್ರೀಮನ್ಮಹೀಶೂರ ಮಹಾಸಂಸ್ಥಾನ ಮಧ್ಯ ದೇದೀಪ್ಯಮಾನ ನಿಖಿಲ ಕಳಾನಿಧಿ ಕುಲಕ್ರಮಾಗತ ರಾಜಕ್ಷಿತಿಪಾಲ ಪ್ರಮುಖ ನಿಖಿಲ ರಾಜಾಧಿರಾಜ ಮಹಾರಾಜ ಚಕ್ರವರ್ತಿ ಮಂಡಲಾನುಭೂತ ದಿವ್ಯರತ್ನಸಿಂಹಾಸನಾರೂಢ ಶ್ರೀಮದ್ರಾಜಾಧಿರಾಜ ರಾಜಪರಮೇಶ್ವರ ಪ್ರೌಢಪ್ರತಾಪ ಅಪ್ರತಿಮವೀರ ನರಪತಿ ಬಿರುದೆಂತೆಂಬರಗಂಡ ಲೋಕೈಕವೀರ ಯದುಕುಲ ಪಯಃಪರಾವಾರ ಕಳಾನಿಧಿ ಶಂಖಚಕ್ರಾಂಕುಶ ಕುಠಾರ ಮಕರ ಮತ್ಸ್ಯ ಶರಭ ಸಾಳ್ವ ಗಂಡಭೇರುಂಡ ಧರಣೀವರಾಹ ಹನುಮದ್ಗರುಡ ಕಂಠೀರವಾದ್ಯನೇಕ ಬಿರುದಾಂಕಿತರಾದ ಕರ್ಣಾಟಕ ಸಿಂಹಾಸನಾಧೀಶ್ವರ
ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರ 102 ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ.
Remembering H.H Dr. Jayachamaraja Wadiyar, Maharaja of Mysore on occasion of his birth anniversary.