BJP Kudachi

BJP Kudachi BJP Kudachi

ಭ್ರಷ್ಟ, ಜನವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶದ ರಣಕಹಳೆ.ಭಂಡ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಲು ಸಹಸ್ರಾರು ಸಂಖ...
02/09/2026

ಭ್ರಷ್ಟ, ಜನವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶದ ರಣಕಹಳೆ.

ಭಂಡ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಜೊತೆಯಾಗೋಣ, ವಚನಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸೋಣ.


01/09/2026

ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪದ ರಣಕಹಳೆ...

ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದು ಲಿಂಗಸುಗೂರಿನಿಂದ ಪ್ರಾರಂಭಗೊಳ್ಳಲಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಕಹಳೆ ಊದುವ ಮೂಲಕ ಚಾಲನೆ ನೀಡಿದರು.


ಹಾರೂಗೇರಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ಪದ್ಮಾ ಅಡ್ವರ್ಟೈಜ್ ಅಂಗಡಿಯನ್ನ ಬಿಜೆಪಿ ಕುಡಚಿ ಮಂಡಲ ಅಧ್ಯಕ್ಷರಾದ ಶ್ರೀ ಶ್ರೀಧರ ಮೂಡಲಗಿ ಹಾಗೂ ...
01/09/2026

ಹಾರೂಗೇರಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ಪದ್ಮಾ ಅಡ್ವರ್ಟೈಜ್ ಅಂಗಡಿಯನ್ನ ಬಿಜೆಪಿ ಕುಡಚಿ ಮಂಡಲ ಅಧ್ಯಕ್ಷರಾದ ಶ್ರೀ ಶ್ರೀಧರ ಮೂಡಲಗಿ ಹಾಗೂ ಹಾರೂಗೇರಿ ಪುರಸಭೆ ಅಧ್ಯಕ್ಷರಾದ ಶ್ರೀ ಜ್ಞಾನೇಶ್ವರ ಧರ್ಮಟ್ಚಿ ಅವರು ಉದ್ಘಾಟಿಸಿದರು.

ಪುರಸಭೆ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Shridhar Siddu Mudalagi

01/09/2026
31/08/2026
ಕಾಂಗ್ರೆಸ್‌ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್‌ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯ...
31/08/2026

ಕಾಂಗ್ರೆಸ್‌ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್‌ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯಲಿದೆ.

ಬನ್ನಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಲು ಸಂಘಟಿತ ಹೆಜ್ಜೆ ಹಾಕೋಣ.


ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್ ಕಾರ್ಯಕ್ರಮವು‌ 30 ಆಗಸ್ಟ್ 2026 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗ‌ಲಿದೆ.‌
29/08/2026

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್ ಕಾರ್ಯಕ್ರಮವು‌ 30 ಆಗಸ್ಟ್ 2026 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗ‌ಲಿದೆ.‌

Address

Harugeri
Raybag
591220

Telephone

+919980247720

Website

Alerts

Be the first to know and let us send you an email when BJP Kudachi posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Kudachi:

Shortcuts

Share