Chidanandh M Gowda Sira

Chidanandh M Gowda Sira Official Page Connect With
|| Chidanandh M Gowda
MLC South East Graduates Constiency
And Social Wo

Official Page Chidanandh M Gowda MLC
South East Graduates Constiency
& Social Worker Sira Assembly
ಅಧಿಕೃತ ಪೇಜ್ ಚಿದಾನಂದ್ ಎಂ ಗೌಡ
ಶಾಸಕರು ವಿಧಾನಪರಿಷತ್
ಆಗ್ನೇಯ ಪಧವಿದರರ ಕ್ಷೇತ್ರ ಮತ್ತು
ಸಮಾಜ ಸೇವಕರು ಸಿರಾ ವಿಧಾನಸಭಾ ಕ್ಷೇತ್ರ

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು.
28/03/2022

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು.

ಇಂಕ್ವಿಲಾಬ್ ಜಿಂದಾಬಾದ್, ಭಾರತ್‌ ಮಾತಾ ಕೀ ಜಯ್‌, ವಂದೇ ಮಾತರಂ ಎಂಬ ಉದ್ಘೋಷ ಕೂಗುತ್ತಾ ತಾಯಿ ಭಾರತಿಗೆ ತಮ್ಮ ಜೀವವನ್ನೇ ಸಮರ್ಪಿಸಿದ ಭಾರತಮಾತೆಯ...
23/03/2022

ಇಂಕ್ವಿಲಾಬ್ ಜಿಂದಾಬಾದ್, ಭಾರತ್‌ ಮಾತಾ ಕೀ ಜಯ್‌, ವಂದೇ ಮಾತರಂ ಎಂಬ ಉದ್ಘೋಷ ಕೂಗುತ್ತಾ ತಾಯಿ ಭಾರತಿಗೆ ತಮ್ಮ ಜೀವವನ್ನೇ ಸಮರ್ಪಿಸಿದ ಭಾರತಮಾತೆಯ ವೀರಪುತ್ರರಾದ ಭಗತ್‌ಸಿಂಗ್, ರಾಜಗುರು, ಸುಖದೇವ್‌ ಅವರು ಬಲಿದಾನಗೈದ ದಿನವಿಂದು. ಶತ ಶತ ನಮನಗಳು.

ಹನಿ ಹನಿ ನೀರನ್ನೂ ಪೋಲು ಮಾಡದೆ ಸಂರಕ್ಷಿಸುವುದು, ಮಿತವಾಗಿ ಬಳಸುವುದು ಮತ್ತು ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್...
22/03/2022

ಹನಿ ಹನಿ ನೀರನ್ನೂ ಪೋಲು ಮಾಡದೆ ಸಂರಕ್ಷಿಸುವುದು, ಮಿತವಾಗಿ ಬಳಸುವುದು ಮತ್ತು ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲಾಗುತ್ತದೆ.

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ನಮ್ಮ ಸರ್ಕಾರದಿಂದ ಕೈಗೊಳ್ಳುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಯನ್ನು ಉದ್ಘಾಟಿಸಿದ ಸನ್ಮಾನ್ಯ ಜನಪಾರ...
08/02/2022

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ನಮ್ಮ ಸರ್ಕಾರದಿಂದ ಕೈಗೊಳ್ಳುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಯನ್ನು ಉದ್ಘಾಟಿಸಿದ ಸನ್ಮಾನ್ಯ ಜನಪಾರಿಯ ಮುಖ್ಯಮಂತ್ರಿಗಳಾದ ಶ್ರೀ Basavaraj Bommai ರವರಿಗೂ ಮತ್ತು ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ Srinivas Poojary ರವರಿಗೆ ಹೃತ್ಪೂರ್ವಕ ಅಭಿನಂದನೆಗಳು 💐

ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು, ಸರಳ ವ್ಯಕ್ತಿತ್ವದ ನಾಯಕರು,ಹಿರಿಯರಾದ ಸನ್ಮಾನ್ಯ ಶ್ರೀ Basavaraj Bommai  ಅವರಿಗೆ ಜನ್ಮದಿನದ ಹೃತ್ಪೂರ್ವ...
28/01/2022

ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು, ಸರಳ ವ್ಯಕ್ತಿತ್ವದ ನಾಯಕರು,ಹಿರಿಯರಾದ ಸನ್ಮಾನ್ಯ ಶ್ರೀ
Basavaraj Bommai ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ದೇವರು ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಲಿ, ತಮ್ಮ ನಾಯಕತ್ವದಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿ ಹೊಂದಲಿ, ತಮ್ಮ ಜನಸೇವೆ ನಿರಂತರವಾಗಿರಲಿ ಎಂದು ಹಾರೈಸುತ್ತೇನೆ. 💐

ಸಿರಾ ನಗರದ ರಾಜು ಸ್ಟುಡಿಯೋ ಮಾಲೀಕರು ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಎಸ್. ರಾಜು ರವರು ನಿನ್ನೆ ತಡರಾತ್ರಿ ನಿಧನ ಹೊಂದಿದ್ದು, ಇಂದು  ದರ...
23/01/2022

ಸಿರಾ ನಗರದ ರಾಜು ಸ್ಟುಡಿಯೋ ಮಾಲೀಕರು ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಎಸ್. ರಾಜು ರವರು ನಿನ್ನೆ ತಡರಾತ್ರಿ ನಿಧನ ಹೊಂದಿದ್ದು, ಇಂದು ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದೆ
ಈ ಸಂದರ್ಭದಲ್ಲಿ ಪತ್ರಕರ್ತ ಮಿತ್ರರಾದ ನಾಗರಾಜು, ಹನುಮಂತರಾಜು, ಮಹೇಶ್, ನರಸಿಂಹಣ್ಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Address

Sira

Alerts

Be the first to know and let us send you an email when Chidanandh M Gowda Sira posts news and promotions. Your email address will not be used for any other purpose, and you can unsubscribe at any time.

Contact The Organization

Send a message to Chidanandh M Gowda Sira:

Shortcuts

Share