29/08/2026
ಶ್ರೀ ಜಾಣಗರೆ ವೆಂಕಟರಾಮಯ್ಯನವರಿಗೆ ಎಪ್ಪತ್ತೈದು ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ, ನಾಡಿನಾದ್ಯಂತ ಇರುವ ಅವರ ಅಪಾರ ಅಭಿಮಾನಿಗಳು, ಬೆಂಬಲಿಗರು ಹಾಗೂ ಕನ್ನಡ ಪರ ಹೋರಾಟಗಾರರೆಲ್ಲರೂ ಸೇರಿ ದಿನಾಂಕ 29-08-2026 ಶನಿವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಕನ್ನಡ ಪರ ಹೋರಾಟಗಾರರಾಗಿ, ಸಾಹಿತಿಗಳಾಗಿ ಹಾಗೂ ಪತ್ರಕರ್ತರಾಗಿ ಅಪಾರ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಸೇವೆಗೈದಿರುವ ಶ್ರೀ ಜಾಣಗರೆ ವೆಂಕಟರಾಮಯ್ಯನವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ರವಿ ಕೃಷ್ಣಾರೆಡ್ಡಿ