BJP Thirthahalli

BJP Thirthahalli BJP Thirthahalli official page

ನಿನ್ನೆ ದಿನ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ರೈತ ಮೋರ್ಚಾ ಕಾರ್ಯಕಾರಣಿ ನಡೆಸಲಾಯಿತು..ರೈತ ಮೋರ್ಚಾ ಅಧ್ಯಕ್ಷರಾದ ನಂಬಳ ಮುರುಳಿ ರವರ ಅಧ್ಯಕ್ಷತೆ ಯ...
02/06/2026

ನಿನ್ನೆ ದಿನ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ರೈತ ಮೋರ್ಚಾ ಕಾರ್ಯಕಾರಣಿ ನಡೆಸಲಾಯಿತು..ರೈತ ಮೋರ್ಚಾ ಅಧ್ಯಕ್ಷರಾದ ನಂಬಳ ಮುರುಳಿ ರವರ ಅಧ್ಯಕ್ಷತೆ ಯಲ್ಲಿ ನಡೆಸಲಾದ ಈ ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ನವೀನ್ ಹೆದ್ದೂರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳು ಹಾಗೂ ರೈತ ಮೋರ್ಚಾ ಪ್ರಮುಖರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಮಂಡಲ ಕಾರ್ಯಕಾರಿಣಿ ಸಭೆ ನಡೆಸಲಾಯಿತು... ಅಧ್ಯಕ್ಷರಾದ ನವೀನ್ ಹೆದ್ದೂರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸ...
15/05/2026

ಈ ದಿನ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಮಂಡಲ ಕಾರ್ಯಕಾರಿಣಿ ಸಭೆ ನಡೆಸಲಾಯಿತು... ಅಧ್ಯಕ್ಷರಾದ ನವೀನ್ ಹೆದ್ದೂರ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕಾರಿಣಿ ಸದಸ್ಯರು ವಿವಿಧ ಮೋರ್ಚಾ ಹಾಗೂ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾಹಾನಕಾರ್ಯದರ್ಶಿ ಗಳು ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.

ಆರ್ಟ್ ಆಫ್ ಲಿವಿಂಗ್‌ನ 45 ನೇ ವರ್ಷದ ಸಂಭ್ರಮದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು 'ನೈಜ ಯೋಗಿ' ಎ...
12/05/2026

ಆರ್ಟ್ ಆಫ್ ಲಿವಿಂಗ್‌ನ 45 ನೇ ವರ್ಷದ ಸಂಭ್ರಮದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು 'ನೈಜ ಯೋಗಿ' ಎಂದು ಶ್ಲಾಘಿಸಿದ್ದಾರೆ. ಮೂಲಸೌಕರ್ಯ, ತಂತ್ರಜ್ಞಾನ, ಕೈಗಾರಿಕೆ ಸೇರಿ ಎಲ್ಲಾ ಕ್ಷೇತ್ರಗಳಿಗೂ ಮೋದಿ ಸರ್ಕಾರದಲ್ಲಿ ಆದ್ಯತೆ ದೊರೆತಿದೆ ಎಂದಿದ್ದಾರೆ.

ಯೋಗ ಮತ್ತು ಆಯುರ್ವೇದಕ್ಕೆ ಜಾಗತಿಕ ಮನ್ನಣೆ ದೊರಕಿಸಿಕೊಟ್ಟ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಆಯುಷ್ ಸಚಿವಾಲಯದ ಸ್ಥಾಪನೆಯು ಆಯುರ್ವೇದದ ಪುನರುತ್ಥಾನಕ್ಕೆ ಕಾರಣವಾಗಿದೆ. ಈ ಹಿಂದೆ ದೇಶವನ್ನು ಕಾಡುತ್ತಿದ್ದ ಭಯೋತ್ಪಾದನೆಯ ಕರಿನೆರಳು ದೂರವಾಗಿದ್ದು, ಇಂದು ಜನತೆ ಸುರಕ್ಷಿತ ಭಾವನೆಯಲ್ಲಿದ್ದಾರೆ ಎಂದು ಮೋದಿ ಸರ್ಕಾರವನ್ನು ಶ್ಲಾಘಿಸಿದ್ದಾರ

11/05/2026
🎉 ತೀರ್ಥಹಳ್ಳಿ ಬಿಜೆಪಿ ಭರ್ಜರಿ ವಿಜಯೋತ್ಸವ! 🇮🇳ಬಿಜೆಪಿ ಸಾಧಿಸಿದ ಭರ್ಜರಿ ಗೆಲುವಿನ ಸಂಭ್ರಮವಾಗಿ ತೀರ್ಥಹಳ್ಳಿಯಲ್ಲಿ ಬೈಕ್ ರ್ಯಾಲಿ ನಡೆಸಿ ಕಾರ್ಯ...
04/05/2026

🎉 ತೀರ್ಥಹಳ್ಳಿ ಬಿಜೆಪಿ ಭರ್ಜರಿ ವಿಜಯೋತ್ಸವ! 🇮🇳

ಬಿಜೆಪಿ ಸಾಧಿಸಿದ ಭರ್ಜರಿ ಗೆಲುವಿನ ಸಂಭ್ರಮವಾಗಿ ತೀರ್ಥಹಳ್ಳಿಯಲ್ಲಿ ಬೈಕ್ ರ್ಯಾಲಿ ನಡೆಸಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷೋದ್ಗಾರ ವ್ಯಕ್ತಪಡಿಸಿದರು. ಉತ್ಸಾಹಭರಿತ ವಾತಾವರಣದಲ್ಲಿ ಜಯದ ಘೋಷಣೆಗಳು ಮೊಳಗಿದ್ದು, ಕಾರ್ಯಕರ್ತರ ಸಂಭ್ರಮ ಉನ್ನತ ಮಟ್ಟಕ್ಕೇರಿತು. 🔥

ಈ ಸಂಭ್ರಮದ ಕ್ಷಣದಲ್ಲಿ ಅಭಿನಂದನಾ ಮಾತುಗಳನ್ನು ನೆಚ್ಚಿನ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಬಿಜೆಪಿ ತೀರ್ಥಹಳ್ಳಿ ಮಂಡಲ ಅಧ್ಯಕ್ಷರಾದ ಶ್ರೀ ಹೆದ್ದೂರ್ ನವೀನ್ ರವರು ತಿಳಿಸಿದರು.. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಚಂದವಳ್ಳಿ ಸೋಮಶೇಖರ್, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದರು.

ಬಿಜೆಪಿಯ ವಿಜಯವು ದೇಶದ ಜನತೆ ಅಭಿವೃದ್ಧಿ ಮತ್ತು ಸಶಕ್ತ ಭಾರತದ ದಾರಿಯನ್ನು ಆರಿಸಿಕೊಂಡಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. 💪

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಶ್ರೀ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್...
03/05/2026

ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಪಕ್ಷದ ಅಭ್ಯರ್ಥಿ ಶ್ರೀ ಡಿ.ಎನ್. ಜೀವರಾಜ್ ಅವರ ಈ ಗೆಲುವು, ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸಕ್ಕೆ ಸಿಕ್ಕ ಗೆಲುವು. ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೂ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ ದೊರೆತಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆ ನಂತರ ಫಲಿತಾಂಶ ಘೋಷಿಸಲಾಗಿದೆ. ಸಂವಿಧಾನಾತ್ಮಕ ಹೋರಾಟದ ಮೂಲಕ ಮತದಾರರ ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಶ್ರೀ ಜೀವರಾಜ್ ಅವರಿಗೆ ಹೃತ್ಪೂರ್ವಕ, ಹೆಮ್ಮೆಯ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಯಾವತ್ತೂ ಸೋಲುವುದಿಲ್ಲ ಎನ್ನುವುದಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಪ್ರಕರಣ ಸಾಕ್ಷಿಯಾಗಿದೆ.

ತೀರ್ಥಹಳ್ಳಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್‌ ವಿರುದ್ಧ ಇಂದು ನಡೆದ '...
27/04/2026

ತೀರ್ಥಹಳ್ಳಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್‌ ವಿರುದ್ಧ ಇಂದು ನಡೆದ 'ಜನಾಕ್ರೋಶ ಪ್ರತಿಭಟನಾ ಪಾದಯಾತ್ರೆ' ಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರರವರು, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆಯಾದ ಶ್ರೀಮತಿ ಯಶೋಧಾ ಮಂಜುನಾಥ್ ರವರು ಸೇರಿದಂತೆ, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂದು ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ...
14/04/2026

ಇಂದು ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.

Address

Thirthahalli

Website

Alerts

Be the first to know and let us send you an email when BJP Thirthahalli posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Thirthahalli:

Share