31/10/2025
ಜಯನಗರ ಪೊಲೀಸ್ ಠಾಣಾ ವತಿಯಿಂದ ಮಾನ್ಯ ಸರ್ದಾರ್ ವಲ್ಲಭಾಯಿ ಪಟೇಲ್ ರವರ 150ನೇ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡು ರಾಘವೇಂದ್ರ ಮಠ ಸರ್ಕಲ್ ಇಂದ ಜಯನಗರ ಠಾಣೆಯವರೆಗೆ ರಾಷ್ಟ್ರೀಯ ಏಕತಾ ನಡಿಗೆ ನಡೆದು ಪ್ರತಿಜ್ಞಾವಿಧಿ ಬೋಧಿಸಲಾಯಿತು..
#ರಾಷ್ಟ್ರೀಯ ಏಕತಾ ನಡಿಗೆ
#112