10/07/2026
ಭಾವಪೂರ್ಣ ಶ್ರದ್ಧಾಂಜಲಿ: ಶ್ರೀ ಕಾಂತರಾಜು, ಪೊಲೀಸ್ ಕಾನ್ಸ್ಟೇಬಲ್, ತುಮಕೂರು ನಗರ ಪೊಲೀಸ್ ಠಾಣೆ ರವರ ಅಕಾಲಿಕ ಅಗಲಿಕೆ ಪೊಲೀಸ್ ಇಲಾಖೆಗೆ ಹಾಗೂ ಸಹೋದ್ಯೋಗಿಗಳಿಗೆ ಅಪಾರ ದುಃಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಪ್ರಾರ್ಥಿಸುತ್ತೇವೆ.
Ashok Venkat
Addl SP Tumkur
Tumakuru Town Police Station
Karnataka State Police